January 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೇಸಿಐ ವಿಟ್ಲ ಆಶ್ರಯದಲ್ಲಿ ಬಂಟ್ವಾಳದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಪರೀಕ್ಷೆ ಒಂದು ಹಬ್ಬ, ಬನ್ನಿ ಸಂಭ್ರಮಿಸೋಣ” ಕಾರ್ಯಕ್ರಮ

ಜೇಸಿಐ ವಿಟ್ಲ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಬಂಟ್ವಾಳದಲ್ಲಿ “ಪರೀಕ್ಷೆ ಒಂದು ಹಬ್ಬ, ಬನ್ನಿ ಸಂಭ್ರಮಿಸೋಣ” ಕಾರ್ಯಕ್ರಮದಡಿಯಲ್ಲಿ ತರಬೇತಿಯನ್ನು ಫೆಬ್ರವರಿ 22ರಂದು ಶನಿವಾರ  ನಡೆಸಲಾಯಿತು. ಈ ಕಾರ್ಯಕ್ರಮವನ್ನು ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಚ್. ನರಸಿಂಹ ಭಟ್ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಅತಿಥಿಯಾಗಿ ಆಗಮಿಸಿದ NSS ಅಧಿಕಾರಿ ಭಾಸ್ಕರ್ ಎಲ್. ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ರಾಷ್ಟ್ರೀಯ ತರಬೇತುದಾರರದ Jc Sen. ದೀಪಕ್ ರಾಜ್ ತರಬೇತಿಯನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಕಾರ್ಯಕ್ರದಲ್ಲಿ ಜೆಸಿ ಸದಸ್ಯರಾದ ಜೆಸಿ ಮಹೇಶ್, ಜೆಸಿ ಸಂದೀಪ್ ಅಮೀನ್, ಜಿಪಿಟಿ ಕಾಲೇಜಿನ ಉಪನ್ಯಾಸಕ ಜೆಸಿ ವಿಕೆಶ್ ಮಾನ್ಯ ಉಪಸ್ಥಿತಿದ್ದರಿದ್ದರು. ಕಾರ್ಯಕ್ರಮ ಯಶಸ್ವಿಗೊಳಿಸಿದ ಜೆಸಿ ಬಂಧುಗಳಿಗೆ ಹಾಗೂ ಜಿಪಿಟಿ ಕಾಲೇಜಿನ ಎಲ್ಲಾ ಸಿಬ್ಬಂವರ್ಗದವರಿಗೆ ಜೆಸಿಐ ಸೆನೆಟರ್ ಅಧ್ಯಕ್ಷ ಸೌಮ್ಯಾ ಚಂದ್ರಹಾಸ್ ಧನ್ಯವಾದ ಸಮರ್ಪಿಸಿದರು.

You may also like

News

ಶಾಸಕಿ ಭಾಗೀರಥಿ ಮುರುಳ್ಯರ ಭಾವಚಿತ್ರ ಅವಹೇಳನ – ಬಿಜೆಪಿ ದಕ್ಷಿಣ ಕನ್ನಡದಿಂದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ
News

ಸಂದೇಶ ಪ್ರಶಸ್ತಿಗಳು 2026 ಘೋಷಣೆ – ಜನವರಿ 21ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರಿನ ಪ್ರತಿಷ್ಠಿತ ಸಂಗೀತಗಾರ ಸೈಮನ್ ಪಾಯ್ಸ್ ಬಜಾಲ್ ಸೇರಿದಂತೆ ಹಲವು ಸಾಧಕರಿಗೆ ಪ್ರಶಸ್ತಿಗಳು ಮೌಲ್ಯಾಧಾರಿತ ಸಮಾಜ ನಿರ್ಮಾಣದ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು

You cannot copy content of this page