July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರಾವಳಿ ಸೇವಾ ಮಾಣಿಕ್ಯ (ರಿ.) ಮಂಗಳೂರು ತಂಡದಿಂದ ಮನೆ ದುರಸ್ಠಿಗೆ ದಾನಿಗಳಿಂದ ಧನ ಸಹಾಯ

ಮಂಗಳೂರಿನ ಪಂಪ್ವೆಲ್ ಶಿವಭಾಗ್ ಕುಕ್ಕುದಡಿ ಪ್ರದೇಶದ ಉಷಾ ಆರ್ಥಿಕವಾಗಿ ಹಿಂದುಳಿದ ಒಂಟಿ ಮಹಿಳೆ ತನ್ನವರೊಂದಿಗೆ ವಾಸಿಸುತ್ತಿದ್ದು ತನ್ನ ಮನೆಯ ಮೇಲ್ಛಾವಣಿ ಹದಗೆಟ್ಟು ಮಳೆಯ ನೀರು ಸೂರ್ಯನ ಕಿರಣ ನೇರವಾಗಿ ಮನೆಯ ಒಳಬಾಗಕ್ಕೆ ಸೋರುತ್ತಿತ್ತು. ಈ ಬಗ್ಗೆ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯನ್ನು ಸಂಪರ್ಕಿಸಿದಾಗ ತಕ್ಷಣ ಸ್ಪಂದಿಸಿ ಸಂಸ್ಥೆ ದಾನಿಗಳ ಸಹಾಯದಿಂದ ಮಹಿಳೆಗೆ ಸಹಾಯ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ವಸಂತ್ ಜೆ. ಪೂಜಾರಿ, ಪ್ರಧಾನ ಕಾರ್ಯದರ್ಶಿ ನಟರಾಜ್ ಪಚ್ಚನಾಡಿ, ಜೊತೆ ಕಾರ್ಯದರ್ಶಿ ಪ್ರಸಾದ್ ಕುಂಪಲ ಹಾಗೂ ಖಜಾಂಚಿ ಅರುಣ್ ಡಿಸೋಜ ಉಪಸ್ಥಿತರಿದ್ದರು.

ಹಣದ ವ್ಯವಸ್ಥೆಗೆ ಸಹಕರಿಸಿದ ಸಂಸ್ಥೆಯ ಸದಸ್ಯರಾದ ಮಹೇಶ್ ಮತ್ತು ರಿಶಾನ್ ಇವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಕೋರಲಾಯಿತು.

 

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page