August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಳ್ಯತ್ತಡ್ಕ ಮಹ್ಳರತ್ತುಲ್ ಬದ್ರಿಯಾ ಮಜ್ಲಿಸ್ ಹಾಗೂ ಹಾಫಿಳ್ ಮಸ್ಹೂದ್ ಸಖಾಫಿ ಉಸ್ತಾದ್ ಅನುಸ್ಮರಣೆ

ಹಾಫಿಳ್ ಮಸ್ಹೂದ್ ಸಖಾಫಿ ಉಸ್ತಾದ್  ಮಾದರಿ ಪುರುಷ – ಅಬ್ದುಲ್ ರಝಾಕ್ ಖಾಸಿಮಿ

ಈಶ್ವರ ಮಂಗಳ: ಹಾಫಿಳ್ ಮಸ್ಹೂದ್ ಸಖಾಫಿ ಉಸ್ತಾದ್ ಅಲ್ಲಾಹನನ್ನು ಭಯಪಟ್ಟು ಜೀವಿಸಿದ ಒಬ್ಬ ಮಹಾನ್ ವ್ಯಕ್ತಿ. ಅವರ ಜೀವನ ಶೈಲಿ ನಾವೂ ಅವಲಂಬಿಸಬೇಕು ಎಂದು KMJ ಪಾಳ್ಯತ್ತಡ್ಕ ಶಾಖಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಖಾಸಿಮಿ ರವರು KMJ  SჄS SSF ಪಾಳ್ಯತ್ತಡ್ಕ ಶಾಖೆ ಸಂಘಟಿಸಿದ ಹಾಫಿಳ್ ಮಸ್ಹೂದ್ ಸಖಾಫಿ ಉಸ್ತಾದ್ ಅನುಸ್ಮರಣೆ ಹಾಗೂ ಮಹ್ಳರತ್ತುಲ್ ಬದ್ರಿಯಾ ಮಜ್ಲಿಸ್ ನ ಉದ್ಘಾಟನಾ ಭಾಷಣದಲ್ಲಿ ಕರೆ ನೀಡಿದರು.

SჄS ಪಾಳ್ಯತ್ತಡ್ಕ ಶಾಖೆ ಪ್ರಧಾನ ಕಾರ್ಯದರ್ಶಿ ಹುಸೈನ್ ಜೌಹರಿ ಸ್ವಾಗತಿಸಿ, ಉಮರ್ ಸ ಅದಿ ರವರು ಪ್ರಾಸ್ತಾವಿಕ ಭಾಷಣ ಮಾಡಿದರು. KMJ ಪಾಳ್ಯತ್ತಡ್ಕ ಶಾಖಾ ಅಧ್ಯಕ್ಷರಾದ ಅಬ್ದುಲ್ಲಾ ಹಾಜಿ ರವರು ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ KMJ ಈಶ್ವರ ಮಂಗಳ ಸರ್ಕಲ್ ಪ್ರಧಾನ ಕಾರ್ಯದರ್ಶಿ ಆದಂ ಹಾಜಿ.ಕೆ.ಪಿ ,SSF ಪುತ್ತೂರು ಡಿವಿಷನ್ ಪ್ರಧಾನ ಕಾರ್ಯದರ್ಶಿ ಸಿನಾನ್ ಸ ಅದಿ, SჄS ಪಾಳ್ಯತ್ತಡ್ಕ ಶಾಖಾ ಅಧ್ಯಕ್ಷರಾದ ಅಬ್ಬಾಸ್ ರೋಯಲ್, ಇಬ್ರಾಹಿಂ ಮುಸ್ಲಿಯಾರ್ ಟಿ.ಪಿ., ಆದಂ ಮುಸ್ಲಿಯಾರ್, ಇಬ್ರಾಹಿಂ ಹಾಜಿ, ರಶೀದ್ ಹಿಮಮಿ ಸಖಾಫಿ, ಅಶ್ರಫ್ ಸ ಅದಿ, ಶಿಹಾಬ್ ಸಖಾಫಿ ಹಾಗೂ KMJ SჄS SSF SBS ನ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page