September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಟ್ಲದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವನ್ನು ಮೂಡಿಸುವ ತರಬೇತಿ ಕಾರ್ಯಕ್ರಮ

ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ.  ರವರಿಗೆ ಸನ್ಮಾನ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜಿಸಿಐ ವಿಟ್ಲ ಆಶ್ರಯದಲ್ಲಿ ಬಿಸಿಎಂ ಹಾಸ್ಟೆಲ್ ವಿಟ್ಲದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವನ್ನು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಮಾರ್ಚ್ 8ರಂದು ಶನಿವಾರ ಸಂಜೆ 5:30ಕ್ಕೆ ಹಮ್ಮಿಕೊಳ್ಳಲಾಯಿತು. ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ಇವರು ತರಬೇತಿ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಜೆಸಿಐ ವಿಟ್ಲದ ಅಧ್ಯಕ್ಷೆ ಜೆಸಿ ಸೆನೆಟರ್ ಸೌಮ್ಯ ಚಂದ್ರಹಾಸ ಕೊಪ್ಪಳ ಇವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಲಯ ಉಪಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ಹಾಗೂ ವಲಯ ತರಬೇತುದಾರ ಜೆಸಿ ಜೈ ಕಿಸಾನ್ ರವರು ಭಾಗವಹಿಸಿದ್ದರು.

ತದ ನಂತರ ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ.  ರವರನ್ನು ಸನ್ಮಾನಿಸಿ ಗೌರವಿಸಲಾಯಿತು ಕಾರ್ಯಕ್ರಮಕ್ಕೆ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page