July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ವಿಟ್ಲದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವನ್ನು ಮೂಡಿಸುವ ತರಬೇತಿ ಕಾರ್ಯಕ್ರಮ

ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ.  ರವರಿಗೆ ಸನ್ಮಾನ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಜಿಸಿಐ ವಿಟ್ಲ ಆಶ್ರಯದಲ್ಲಿ ಬಿಸಿಎಂ ಹಾಸ್ಟೆಲ್ ವಿಟ್ಲದಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅರಿವನ್ನು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಮಾರ್ಚ್ 8ರಂದು ಶನಿವಾರ ಸಂಜೆ 5:30ಕ್ಕೆ ಹಮ್ಮಿಕೊಳ್ಳಲಾಯಿತು. ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ. ಇವರು ತರಬೇತಿ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಜೆಸಿಐ ವಿಟ್ಲದ ಅಧ್ಯಕ್ಷೆ ಜೆಸಿ ಸೆನೆಟರ್ ಸೌಮ್ಯ ಚಂದ್ರಹಾಸ ಕೊಪ್ಪಳ ಇವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಲಯ ಉಪಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ಹಾಗೂ ವಲಯ ತರಬೇತುದಾರ ಜೆಸಿ ಜೈ ಕಿಸಾನ್ ರವರು ಭಾಗವಹಿಸಿದ್ದರು.

ತದ ನಂತರ ವಿಟ್ಲ ಪೋಲಿಸ್ ಠಾಣಾ ಉಪ ನಿರೀಕ್ಷಕರಾದ ವಿದ್ಯಾ ಕೆ.ಜೆ.  ರವರನ್ನು ಸನ್ಮಾನಿಸಿ ಗೌರವಿಸಲಾಯಿತು ಕಾರ್ಯಕ್ರಮಕ್ಕೆ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page