November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ‘ಪ್ರೆಸ್ ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮ

ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಾರ್ಚ್ 18ರಂದು ಮಂಗಳಾವಾರ ಬೆಳಗ್ಗೆ 11.30 ಕ್ಕೆ  ನಗರದ ಪತ್ರಿಕಾ ಭವನದಲ್ಲಿ ನಡೆಯುವ ‘ಪ್ರೆಸ್ ಕ್ಲಬ್ ಗೌರವ ಅತಿಥಿ’ ಕಾರ್ಯಕ್ರಮದಲ್ಲಿ ಗುಜರಾತ್ ನ ಸ್ಮೃತಿ ವನದ ರೂವಾರಿ, ಪರಿಸರವಾದಿ ಡಾ. ಆರ್.ಕೆ. ನಾಯರ್   ಭಾಗವಹಿಸಿ ಸಂವಾದ ನಡೆಸಲಿದ್ದಾರೆ.

ಜಿಲ್ಲಾ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಖಾದರ್ ಶಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page