November 2, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬ್ಯಾಂಕ್ ಆಫ್ ಬರೋಡದ ಮ್ಯಾನೇಜರ್‌ನಿಂದಲೇ ಬ್ಯಾಂಕ್‌ಗೆ ವಂಚನೆ – ಪ್ರಕರಣ ದಾಖಲು

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಮಾರ್ಚ್ 16ರಂದು ಆದಿತ್ಯವಾರ ಪ್ರಕರಣ ದಾಖಲಾಗಿದೆ.

ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಶಾಖೆಯಲ್ಲಿ ಆರೋಪಿ ಮ್ಯಾನೆಜರ್ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ 2024ರ ಫೆಬ್ರವರಿ 7ರ ತನಕ ಮ್ಯಾನೇಜರ್‌ ಆಗಿದ್ದು, ಈ ಸಂದರ್ಭ ಬ್ಯಾಂಕಿನ ಹಿರಿಯ ನಾಗರಿಕರು ಠೇವಣಿಯಲ್ಲಿರಿಸಿದ್ದ ಹಣವನ್ನು ಖಾತೆದಾರರಿಗೆ ತಿಳಿಯದಂತೆ 1,44,71,000 ರೂಪಾಯಿಯನ್ನು ಸಾಲ ರೂಪದಲ್ಲಿ ಇತರರ ಖಾತೆಗೆ ವರ್ಗಾಯಿಸಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

 

You may also like

News

ಮಲ್ಪೆ ಪೊಲೀಸ್ ಠಾಣೆಯ ASI ವಿಶ್ವನಾಥ್ ಹೃದಯಾಘಾತದಿಂದ ನಿಧನ

ಉಡುಪಿಯ ಮಲ್ಪೆ ಪೊಲೀಸ್ ಠಾಣೆಯ 58 ವರ್ಷ ಪ್ರಾಯದ ASI ವಿಶ್ವನಾಥ್ ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ನವಂಬರ್ 01ರಂದು ಶನಿವಾರ ರಾತ್ರಿ ಮಲ್ಪೆಯಲ್ಲಿ
News

ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ  

ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದ 38 ವರ್ಷ ಪ್ರಾಯದ ನಟೋರಿಯಸ್

You cannot copy content of this page