November 1, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಜಿಲ್ಲಾ ವಾರ್ತಾ ಇಲಾಖೆಯಿಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ರವರಿಗೆ ಅಭಿನಂದನೆ

ಮಂಗಳೂರು : ಬೆಂಗಳೂರಿನಲ್ಲಿ  75 ಕೋಟಿ ರೂ್ಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಸಿಸಿಬಿ ಪೊಲೀಸ್ ತಂಡದ ಕಾರ್ಯಾಚರಣೆಗಾಗಿ ಜಿಲ್ಲಾ ವಾರ್ತಾ ಇಲಾಖೆಯಿಂದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಇಂದು ಮಾರ್ಚ್ 17ರಂದು ಸೋಮವಾರ ಗೌರವಿಸಲಾಯಿತು.

ವಾರ್ತಾ ಇಲಾಖೆಯ ಹಿರಿಯ ಸಹಾಯಕ‌ ನಿರ್ದೇಶಕ ಖಾದರ್ ಶಾ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉಪಸ್ಥಿತರಿದ್ದರು.

You may also like

News

ರೌಡಿ ಟೋಪಿ ನೌಫಾಲ್ ಉಪ್ಪಳದಲ್ಲಿ ಬರ್ಬರ ಹತ್ಯೆ  

ರೈಲ್ವೇ ಗೇಟ್ ಬಳಿ ಮಾತುಕತೆಗೆ ಕರೆದು ಕೊಲೆಗೈದ ಶಂಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದ 38 ವರ್ಷ ಪ್ರಾಯದ ನಟೋರಿಯಸ್
News

ಮಂಗಳೂರಿನಲ್ಲಿ ಅದ್ಧೂರಿಯಾಗಿ ನಡೆದ ಕನ್ನಡ ರಾಜ್ಯೋತ್ಸವ — ಸಚಿವ ದಿನೇಶ್ ಗುಂಡೂರಾವ್ ಅವರ ಉತ್ಸಾಹಭರಿತ ರಾಜ್ಯೋತ್ಸವ ಸಂದೇಶ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, MLC ಐವನ್ ಡಿಸೋಜ, MLC ಮಂಜುನಾಥ್ ಭಂಡಾರಿ ಇವರ ಘನ ಉಪಸ್ಥಿತಿಯಲ್ಲಿ ನೆಹರು ಮೈದಾನದಲ್ಲಿ ಬಣ್ಣದ ಸಂಭ್ರಮ

You cannot copy content of this page