September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ದಾರುಲ್ ಇರ್ಶಾದ್ ಮಸೀದಿಯಲ್ಲಿ ಇಂದು ಮಾರ್ಚ್ 21ರಂದು ಶುಕ್ರವಾರದ ಜುಮಾ ನಮಾಝ್ ಸಮಯದಲ್ಲಿ ಬದಲಾವಣೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಧ್ಯಾಹ್ನ 1.30 ಕ್ಕೆ ಜುಮ್ಮಾ ಆರಂಭ

ಮಾಣಿ : ಇಲ್ಲಿನ ಹಳೀರ ರಹ್ಮಾನಿಯಾ ಜುಮ್ಮಾ ಮಸೀದಿ ದಾರುಲ್ ಇರ್ಶಾದ್ ಇದರ ಇಂದಿನ ಮಾರ್ಚ್ 21ರಂದು ಶುಕ್ರವಾರದ ಕಡ್ಡಾಯ ಜುಮ್ಮಾ ನಮಾಝ್ ಸಮಯವನ್ನು ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಧ್ಯಾಹ್ನ 1.30 ಕ್ಕೆ ಮುಂದೂಡಲಾಗಿದ್ದು ಪರೀಕ್ಷೆ ಮುಗಿದೊಡನೆ  ವಿದ್ಯಾರ್ಥಿಗಳು ಜುಮಾ ನಮಾಝ್‌ಗೆ ಬಂದು ಸೇರಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page