November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ದಾರುಲ್ ಇರ್ಶಾದ್ ಮಸೀದಿಯಲ್ಲಿ ಇಂದು ಮಾರ್ಚ್ 21ರಂದು ಶುಕ್ರವಾರದ ಜುಮಾ ನಮಾಝ್ ಸಮಯದಲ್ಲಿ ಬದಲಾವಣೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಧ್ಯಾಹ್ನ 1.30 ಕ್ಕೆ ಜುಮ್ಮಾ ಆರಂಭ

ಮಾಣಿ : ಇಲ್ಲಿನ ಹಳೀರ ರಹ್ಮಾನಿಯಾ ಜುಮ್ಮಾ ಮಸೀದಿ ದಾರುಲ್ ಇರ್ಶಾದ್ ಇದರ ಇಂದಿನ ಮಾರ್ಚ್ 21ರಂದು ಶುಕ್ರವಾರದ ಕಡ್ಡಾಯ ಜುಮ್ಮಾ ನಮಾಝ್ ಸಮಯವನ್ನು ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಧ್ಯಾಹ್ನ 1.30 ಕ್ಕೆ ಮುಂದೂಡಲಾಗಿದ್ದು ಪರೀಕ್ಷೆ ಮುಗಿದೊಡನೆ  ವಿದ್ಯಾರ್ಥಿಗಳು ಜುಮಾ ನಮಾಝ್‌ಗೆ ಬಂದು ಸೇರಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

You may also like

News

ಮಹಿಳಾ ವೈಭವ – 2026: ಮಂಗಳೂರಿನಲ್ಲಿ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ

ಮಹಿಳಾ ಸಬಲೀಕರಣಕ್ಕೆ ಸುವರ್ಣ ಅಧ್ಯಾಯ – ಚಂಚಲ ತೇಜೋಮಯ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ಮಂಗಳೂರಿನ ಪುರಭವನದಲ್ಲಿ
News

2026 ಜನವರಿ 16 ರಿಂದ  25 ವರೆಗೆ ಕಾಜೂರು ಮಖಾಂ ಉರೂಸ್  

ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಇವರಿಂದ ದಿನಾಂಕ ಘೋಷಣೆ ಹಾಗೂ ಪೋಸ್ಟರ್ ಬಿಡುಗಡೆ ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ

You cannot copy content of this page