September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ ಪತಿ ರಾಕೇಶ್ – ಬೆಂಗಳೂರಿನಲ್ಲಿ ನಡೆದ ಹೃದಯ ವಿದ್ರಾವಕ ಘಟನೆ

ಪತಿಯೋರ್ವನು ತನ್ನ ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿಸಿದ ಹೃದಯ ವಿದ್ರಾವಕ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನ ಹಳ್ಳಿಯಲ್ಲಿ ನಡೆದಿದೆ. ಗೌರಿ ಹತ್ಯೆಗೀಡಾದ ಮಹಿಳೆ.

ಕೃತ್ಯ ಎಸಗಿದ ಬಳಿಕ ಪತಿ ರಾಕೇಶ್, ಮಹಾರಾಷ್ಟ್ರದಲ್ಲಿರುವ ಪತ್ನಿ ಗೌರಿ ಪೋಷಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಗೌರಿ ಮನೆಯವರು ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿ ಬೆಂಗಳೂರು ಪೊಲೀಸರಿಗೆ ವಿಷಯ ಹೇಳಿದ್ದಾರೆ.

ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ಮಧ್ಯೆ ಜಗಳವಾಗಿ ಪತ್ನಿಯನ್ನು ರಾಕೇಶ್ ತುಂಡು ತುಂಡಾಗಿ ಕತ್ತರಿಸಿದ್ದಾನೆ. ಹುಳುಮಾವು ಪೊಲೀಸರು ದೊಡ್ಡ ಕಮ್ಮನ ಹಳ್ಳಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page