May 15, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ ಮಂಗಳೂರು ಹೊಯ್ಸಳ – 5 ಪೊಲೀಸರು

ಆಟೋ ಬಾಡಿಗೆ ವಿಚಾರದಲ್ಲಿ ಇಡೀ ಮಂಗಳೂರು ಮಹಾನಗರ ಪಾಲಿಕೆ ಪ್ರದೇಶದಲ್ಲಿ ಪ್ರತಿದಿನ ಏರಿದ ಸ್ವರದಲ್ಲಿ ಚರ್ಚೆ, ಗಲಾಟೆ, ಹಾಗೂ ಕೈ ಕೈ ಮಿಲಾಯಿಸಿ ಜಗಳ ಆಡುವುದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿ ಹೋಗಿದೆ. ಇಂತಹದೇ ಒಂದು ಜಗಳವು ಏಪ್ರಿಲ್ 20ರಂದು ಆದಿತ್ಯವಾರ ರಾತ್ರಿ 11 ಗಂಟೆಗೆ ವೆನ್ಲಾಕ್ ಆಸ್ಪತ್ರೆಯ ಪಕ್ಕದಲ್ಲಿ ನಡೆದಿದ್ದು, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರ ಹೊಯ್ಸಳದ 112ಕ್ಕೆ ದೂರು ಬಂತು.

ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿ ಬಾಡಿಗೆ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದ ಇಬ್ಬರು ಯುವಕರ ಜಗಳವನ್ನು ನಿಲ್ಲಿಸಿ, ಅವರಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಈ ಸಮಸ್ಯೆಯನ್ನು ಸೌಹಾರ್ದವಾಗಿ ಬಗೆಹರಿಸಲಾಗಿದೆ.

You may also like

News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು
News

ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ ರಚನೆ

ಮಂಗಳೂರು:  ಜಿಲ್ಲೆಯ ರಾಜ್ಯ ಮತ್ತು ಗ್ರಾಮೀಣ ಭಾಗದ ರಸ್ತೆ ಬದಿಯ ತ್ಯಾಜ್ಯ ಬೀಳುವುದನ್ನು ತಡೆಯುವ ಸಲುವಾಗಿ “ಸ್ವಚ್ಛತೆಗಾಗಿ ನಿಮ್ಮೊಂದಿಗೆ ನಾವು ನಮ್ಮೊಂದಿಗೆ ನೀವು” ಅಭಿಯಾನ ಯಶ್ವಸ್ವಿಯಾಗಿ ಕೈಗೊಳ್ಳುವಂತೆ

You cannot copy content of this page