May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ ಮಂಗಳೂರು ಹೊಯ್ಸಳ – 5 ಪೊಲೀಸರು

ಆಟೋ ಬಾಡಿಗೆ ವಿಚಾರದಲ್ಲಿ ಇಡೀ ಮಂಗಳೂರು ಮಹಾನಗರ ಪಾಲಿಕೆ ಪ್ರದೇಶದಲ್ಲಿ ಪ್ರತಿದಿನ ಏರಿದ ಸ್ವರದಲ್ಲಿ ಚರ್ಚೆ, ಗಲಾಟೆ, ಹಾಗೂ ಕೈ ಕೈ ಮಿಲಾಯಿಸಿ ಜಗಳ ಆಡುವುದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿ ಹೋಗಿದೆ. ಇಂತಹದೇ ಒಂದು ಜಗಳವು ಏಪ್ರಿಲ್ 20ರಂದು ಆದಿತ್ಯವಾರ ರಾತ್ರಿ 11 ಗಂಟೆಗೆ ವೆನ್ಲಾಕ್ ಆಸ್ಪತ್ರೆಯ ಪಕ್ಕದಲ್ಲಿ ನಡೆದಿದ್ದು, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರ ಹೊಯ್ಸಳದ 112ಕ್ಕೆ ದೂರು ಬಂತು.

ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿ ಬಾಡಿಗೆ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದ ಇಬ್ಬರು ಯುವಕರ ಜಗಳವನ್ನು ನಿಲ್ಲಿಸಿ, ಅವರಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಈ ಸಮಸ್ಯೆಯನ್ನು ಸೌಹಾರ್ದವಾಗಿ ಬಗೆಹರಿಸಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page