August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ ಮಂಗಳೂರು ಹೊಯ್ಸಳ – 5 ಪೊಲೀಸರು

ಆಟೋ ಬಾಡಿಗೆ ವಿಚಾರದಲ್ಲಿ ಇಡೀ ಮಂಗಳೂರು ಮಹಾನಗರ ಪಾಲಿಕೆ ಪ್ರದೇಶದಲ್ಲಿ ಪ್ರತಿದಿನ ಏರಿದ ಸ್ವರದಲ್ಲಿ ಚರ್ಚೆ, ಗಲಾಟೆ, ಹಾಗೂ ಕೈ ಕೈ ಮಿಲಾಯಿಸಿ ಜಗಳ ಆಡುವುದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿ ಹೋಗಿದೆ. ಇಂತಹದೇ ಒಂದು ಜಗಳವು ಏಪ್ರಿಲ್ 20ರಂದು ಆದಿತ್ಯವಾರ ರಾತ್ರಿ 11 ಗಂಟೆಗೆ ವೆನ್ಲಾಕ್ ಆಸ್ಪತ್ರೆಯ ಪಕ್ಕದಲ್ಲಿ ನಡೆದಿದ್ದು, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರ ಹೊಯ್ಸಳದ 112ಕ್ಕೆ ದೂರು ಬಂತು.

ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿ ಬಾಡಿಗೆ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದ ಇಬ್ಬರು ಯುವಕರ ಜಗಳವನ್ನು ನಿಲ್ಲಿಸಿ, ಅವರಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಈ ಸಮಸ್ಯೆಯನ್ನು ಸೌಹಾರ್ದವಾಗಿ ಬಗೆಹರಿಸಲಾಗಿದೆ.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page