August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಸಾವಿರಾರು ಜನರಿಂದ ಸುಹಾಸ್ ಶೆಟ್ಟಿಗೆ ಅಂತಿಮ ನಮನ

ಬಜ್ಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿಗೆ ಅಂತಿಮ ನಮನ ಸಲ್ಲಿಸಲು ಬಂಟ್ವಾಳದ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಡಲಾಗಿತ್ತು. ಈ ವೇಳೆ ಜನಸಾಗರವೇ ಹರಿದು ಬಂತು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡುಗುತ್ತು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಇತರ ಹಲವಾರು ನಾಯಕರು ಸ್ಥಳದಲ್ಲಿ ಉಪಸ್ಥಿತರಿದ್ದರು. IG ಅಮಿತ್ ಸಿಂಗ್, SP ಯತೀಶ್ ಎನ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತಪದ್ಮನಾಭ ಮತ್ತು SI ರಾಮಕೃಷ್ಣರವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಬಂಟ್ವಾಳದಲ್ಲಿಯೇ ಇದ್ದರು.

ಸುಹಾಸ್ ಶೆಟ್ಟಿ ಅಂತ್ಯಕ್ರಿಯೆಯ ಮೆರವಣಿಗೆ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದ ಖಾಸಗಿ ಆಸ್ಪತ್ರೆಯಿಂದ ಪ್ರಾರಂಭವಾಗಿ ಅವರ ಹುಟ್ಟೂರಾದ ಬಂಟ್ವಾಳದ ಕಾರಿಂಜಕ್ಕೆ ತೆರಳಿತು. ಮೆರವಣಿಗೆಯಲ್ಲಿ ದೊಡ್ಡ ಜನಸಮೂಹವೇ ಭಾಗವಹಿಸಿತ್ತು.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page