May 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಲಶೇಖರ ಚರ್ಚ್ ಬಳಿಯ ಅಂಗಡಿ ಹಿಂಭಾಗದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಅಪಸ್ಮಾರದಿಂದ ಬಳಲುತ್ತಿದ್ದ ಹಾಗೂ ಸ್ಕ್ರ್ಯಾಪ್ ಸಂಗ್ರಹಿಸುತ್ತಿದ್ದ ಶಕ್ತಿನಗರ ನಿವಾಸಿ 46 ವರ್ಷ ಪ್ರಾಯದ ಸುರೇಂದ್ರ ಎಂಬವರ ಕೊಳೆತ ಸ್ಥಿತಿಯಲ್ಲಿದ್ದ ಶವ ಕುಲಶೇಖರ ಚರ್ಚ್ ಬಳಿಯ ಅಂಗಡಿಯೊಂದರ ಹಿಂದೆ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.

ಅಂಗಡಿಯ ಹಿಂಭಾಗದಲ್ಲಿರುವ ಶೌಚಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕದ್ರಿ ಪೊಲೀಸರು ಭೇಟಿ ನೀಡಿದ್ದು, ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಹ ಥೋರಟ್ ಕೂಡ ಪರಿಶೀಲನೆ ನಡೆಸಿದ್ದಾರೆ.ತನಿಖೆ ನಡೆಯುತ್ತಿದೆ.

You may also like

News

ಮಹಿಳೆಗೆ ಗುಪ್ತಾಂಗವನ್ನು ತೋರಿಸಿ ವಿಕೃತವಾಗಿ ವರ್ತಿಸಿದ ಪಂಚಾಯತ್ ಉಪಾಧ್ಯಕ್ಷನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲದ ಇಕ್ಕಿದು ಗ್ರಾಮದ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಎಂಬಾತನು, ಮಹಿಳೆ ಒಬ್ಬರ ಮನೆಗೆ ಹೋಗುವ ಕೊಪ್ಪಳ ಎಂಬಲ್ಲಿಯ ಸಂಪರ್ಕ ರಸ್ತೆಗೆ, ಗೇಟ್ ಹಾಕಿ ಬೀಗ ಜಡಿದು
News

ಪ್ರಯಾಣ ಉಚಿತವಾದರೂ ‘ಶಕ್ತಿ ಯೋಜನೆ’ಯ ಫಲಾನುಭವಿಗಳು ಟಿಕೆಟ್ ಪಡೆಯಲೇಬೇಕು

ಟಿಕೆಟ್ ಇಲ್ಲದೆ ಪ್ರಯಾಣಿಸಿದ ಫಲಾನುಭವಿಗಳಿಂದ 7.32ಲಕ್ಷ ದಂಡ ಸಂಗ್ರಹ ಕರ್ನಾಟಕದಾದ್ಯಂತ ‘ಶಕ್ತಿ ಯೋಜನೆ’ಯ ಭಾಗವಾಗಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅರ್ಹರಾಗಿದ್ದಾರೆ. ಆದರೆ, ಉಚಿತ ಎಂಬ

You cannot copy content of this page