May 10, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿನೋದ್ ಕುಮಾರ್ ಎಂ. ಅವರಿಗೆ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಜತ ಪದಕ

ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ತೀರ್ಪುಗಾರರಾದ ವಿನೋದ್ ಕುಮಾರ್ ಎಂ. ಇವರು ಇತ್ತೀಚೆಗೆ ಬೆಂಗಳೂರು ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್‌ಲಿಫ್ಟಿಂಗ್ M66 ಕೆಜಿ ಸ್ಪರ್ಧೆಯಲ್ಲಿ ಸಿಲ್ವರ್ ಮೆಡಲ್ ಗಳಿಸಿದ್ದಾರೆ.

ಇವರು ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿಗಳಾಗಿದ್ದಾರೆ. ಇವರಿಗೆ ಬಲಂಜನೇಯ ಜಿಮ್‌ನ ಏಕಲವ್ಯ ಪ್ರಶಸ್ತಿ ವಿಜೇತರಾಗಿರುವ ಪವರ್‌ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ಗುರುಗಳಾಗಿದ್ದಾರೆ.

You may also like

News

ದುಬೈ ಡ್ಯೂಟಿ ಫ್ರೀ ಮಿಲ್ಲೇನಿಯಂ ಮಿಲಿನಿಯರ್ ಲಾಟರಿಯಿಂದ ಕಾಸರಗೋಡು ನಿವಾಸಿಗೆ ಒಲಿಯಿತು 8.5 ಕೋಟಿ ರೂಪಾಯಿ

ದುಬೈ ಡ್ಯೂಟಿ ಫ್ರೀ ಮಿಲ್ಲೇನಿಯಂ ಮಿಲಿನಿಯರ್ ಲಾಟರಿ ಖರೀದಿಸಿರುವ ಕಾಸರಗೋಡು ನಿವಾಸಿಯೋರ್ವರಿಗೆ 8.5 ಕೋಟಿ ರೂಪಾಯಿ ಅದೃಷ್ಟ ಒಲಿದಿದೆ. ಸದ್ಯ ಯುಎಇ ಅಜ್ಮಾನ್‌ನಲ್ಲಿ ವಾಸವಾಗಿರುವ ವೇಣುಗೋಪಾಲ್ ಮುಲ್ಲಚ್ಚೇರಿ
News

ಪಾವೂರು ಉಳಿಯ ದ್ವೀಪಕ್ಕೆ ತೂಗು ಸೇತುವೆ ಮಂಜೂರು

ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಸ್ಪೀಕರ್ ಯು.ಟಿ. ಖಾದರ್ ರವರಿಗೆ ಕೃತಜ್ಞತೆ – ಸನ್ಮಾನ ಪಾವೂರು ಉಳಿಯ ದ್ವೀಪದ ನಿವಾಸಿಗಳಿಗೆ ತೂಗು

You cannot copy content of this page