August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಸಭೆ ಮತ್ತು ನೂತನ ಸಮಿತಿ ರಚನೆ

ಆರಂತೋಡು ಗ್ರಾಮದಲ್ಲಿ ವಿವಿಧ ಕ್ಷೆತ್ರದಲ್ಲಿ ಸಮಾಜ ಸೇವೆಯನ್ನು ನಡೆಸುತ್ತಾ ಬರುವ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಸಭೆ ಮತ್ತು ನೂತನ ಸಮಿತಿ ರಚನೆಯು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ಕ್ಲಬ್ ನ ಅಧ್ಯಕ್ಷರಾದ ಅಸ್ಲಾಂ ಪಟೇಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಮುಕ್ತರ್ ಪಟೇಲ್ ಮಾತನಾಡಿ ಕ್ಲಬ್ ನ ಉದ್ದೇಶ ಹಾಗೂ ಸಾಮಾಜಿಕ ಕಾರ್ಯಕ್ರಮದ ಬಗ್ಗೆ ಸಲಹೆ ಸೂಚನೆಯನ್ನು ನೀಡಿದರು. ನಂತರ ನೂತನ ಸಮಿತಿ ರಚನೆ ಮಾಡಲಾಯಿತು.

ಗೌರವಾಧ್ಯಕ್ಷ ಅನ್ವರ್ ಕೆ.ಎಂ. ದುಬೈ, ಅಧ್ಯಕ್ಷ ಆಶಿಕ್ ಆರಂತೋಡು, ಪ್ರಧಾನ ಕಾರ್ಯದರ್ಶಿ ಕಬೀರ್ ಸಂಟ್ಯಾರ್, ಖಜಾಂಜಿ ಮುಝಮ್ಮಿಲ್ ಕೆ. ಎಂ., ಉಪಾಧ್ಯಕ್ಷರಾಗಿ ಶರಪು ಆರಂತೋಡು ಹಾಗೂ ಅದ್ನಾನ್ ಪಟೇಲ್, ಜೊತೆ ಕಾರ್ಯದರ್ಶಿ ಯಾಗಿ ಮಿಸ್ಬ ಕೆ.ಎಂ. ಹಾಗೂ ಅನ್ಸಫ್ ಕೊಡೆoಕೆರಿ, ಸಂಘಟನೆ ಕಾರ್ಯದರ್ಶಿ ಅನಸ್ ರವರನ್ನು ಅರಿಸಲಾಯಿತು. ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶಹಬಾಜ್ ಎ., ಮುನೀರ್ ಸಂಟ್ಯಾರ್, ಅಭಿದ್ ದುಬೈ, ರಹೀಮ್ ಬೆಂಗಳೂರು, ಝುಬೈರ್ ಎ., ಸುಹೈಲ್ ಮಂಗಳೂರು, ಮುಕ್ತರ್ ಪಟೇಲ್ ದುಬೈ, ರಾಫಿ ಅರಿಕ್ಕಾಡಿ, ಅಸ್ಲಾಂ ಪಟೇಲ್ ದುಬೈ, ಸಾಲಿಹ್ ದುಬೈ, ಸಲಾವುದ್ದಿನ್ ಪಟೇಲ್ ದುಬೈ, ಹಬೀಬ್ ಗುಂಡಿ ಸೌದಿ ಅರೇಬಿಯಾ, ಸೈಫುದ್ದಿನ್ ಪಟೇಲ್ ದುಬೈ, ಇಕ್ಬಲ್ ಗುಂಡಿ ರವರನ್ನು ನೇಮಕ ಮಾಡಲಾಯಿತು.

ಸಲಹಾ ಸಮಿತಿಯ ಸದಸ್ಯರಾಗಿ ಹಾಜಿ ಅಜಾರುದ್ದಿನ್, ಸಾಬಿತ್ ಸುಳ್ಯ, ಅಶ್ರೀದ್ ಗುಂಡಿ ಸೌದಿ ಅರೇಬಿಯಾ, ಫಯಾಝ್ ಪಟೇಲ್ ದುಬೈ ಹಾಗೂ ಸಾಬಿತ್ ದುಬೈ ರವರನ್ನು ನೇಮಕ ಮಾಡಲಾಯಿತು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page