August 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಇಬ್ಬರು ಯುವಕರ ಮೇಲೆ ತಲ್ವಾರ್ ದಾಳಿ – ಓರ್ವ ಮೃತ್ಯು

ಬಂಟ್ವಾಳದ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ‌ಯಲ್ಲಿ ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಂ ಎಂಬಾತನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಮಾಡಿದ ಘಟನೆ ಇಂದು ಮೇ 27ರಂದು ಮಂಗಳವಾರ ನಡೆದಿದೆ.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ದಾಳಿ‌ ನಡೆಸಿ ಪರಾರಿಯಾಗಿದ್ದಾರೆ. ರಹೀಂ ಜೊತೆಗಿದ್ದ ಇನ್ನೊಬ್ಬನ ಮೇಲೂ ದಾಳಿ ನಡೆಸಲಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

News

ಸಮಾಜಮುಖಿ ಸೇವೆ – ದಿವಂಗತ ಸಹೋದರನ ಸ್ಮರಣಾರ್ಥ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಕೊಡುಗೆ ನೀಡಿದ ಬಶೀರ್ ಬಂಟ್ವಾಳ

ಮಾನವೀಯ ಸೇವೆಗೆ ಯಾವುದೇ ಜಾತಿ, ಮತ ಅಥವಾ ಧರ್ಮದ ಭೇದವಿಲ್ಲ ಎಂಬುದನ್ನು ಸಾರುವಂತೆ, ದುಬೈ ಅಸ್ತರ್ ಆಸ್ಪತ್ರೆಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಬಶೀರ್ ಬಂಟ್ವಾಳ ಅವರು ತಮ್ಮ
News

CODP Extends Education Aid to Students, Spreads Awareness on Government Welfare Schemes

The Canara Organisation for Development and Peace (CODP) organised an Education Aid Cheque Distribution Programme along with an awareness session

You cannot copy content of this page