August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮನೆ ಮೇಲೆ ತಡೆಗೋಡೆ ಕುಸಿದು ಬಾಲಕಿ ಮೃತ್ಯು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ಎಂಬವರ ಪುತ್ರಿ 10 ವರ್ಷ ಪ್ರಾಯದ ಫಾತಿಮ ನಈಮ ಎಂದು ಗುರುತಿಸಲಾಗಿದೆ.

ಕಾನಕರೆಯಲ್ಲಿರುವ ನೌಶಾದ್ ರವರ ಮನೆಗೆ ಹಿಂಬದಿಯ ಗುಡ್ಡೆಗೆ ನಿರ್ಮಾಣವಾದ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page