October 31, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗದಿಂದ ಮುಖ್ಯಮಂತ್ರಿ  ಭೇಟಿ

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗವು ಮೇ 30ರಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಇತ್ತೀಚಿಗೆ ಸಂಘಪರಿವಾರದ ಭಯೋತ್ಪಾದಕರಿಂದ ಹತ್ಯೆಯಾದ ಕೊಳತ್ತಮಜಲು ಅಬ್ದುಲ್ ರಹೀಂ ವಿಚಾರವಾಗಿ ಮಾತುಕತೆ ನಡೆಸಿತು.

ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಮುಸ್ಲಿಂ ಸಮಾಜ ಬಂಟ್ವಾಳವು ಕೆಲವು ಬೇಡಿಕೆಗಳನ್ನು ಮುಖ್ಯಮಂತ್ರಿಯ ಮುಂದಿಟ್ಟಿದ್ದು ಅವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿಯೋಗದಲ್ಲಿ ಕೆಪಿಸಿಸಿ ವಕ್ತಾರೆ ನಜ್ಮಾ ಚಿಕ್ಕನೇರಳೆ, ಸಮಾಜ ಬಂಟ್ವಾಳ ಅಧ್ಯಕ್ಷ ಕೆ.ಎಚ್. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ, ಪಿ.ಎ. ರಹೀಂ, ಇಕ್ಬಾಲ್ ಐಎಮ್ಆರ್, ಜೈನುಲ್ ಅಕ್ಬರ್, ಹಸನ್ ಸುಲೈಮಾನ್, ಮುಷ್ತಾಕ್ ತಲಪಾಡಿ ಉಪಸ್ಥಿತರಿದ್ಧರು.

You may also like

News

ಬಂಟ್ವಾಳದ ನೇತ್ರಾವತಿ ನದಿಗೆ ಹಾರಿ ಮೊಗರ್ನಾಡ್ ನಿವಾಸಿ ಪೀಟರ್ ಲೋಬೊ ಆತ್ಮಹತ್ಯೆ

ಬಂಟ್ವಾಳ ತಾಲೂಕಿನ ಮೊಗರ್ನಾಡ್ ಮಾರ್ನಬೈಲ್ ನಿವಾಸಿ 60 ವರ್ಷ ಪ್ರಾಯದ ಪೀಟರ್ ಲೋಬೊ ಎಂಬುವವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು, ತಾನು ಯಾರಿಗೂ ಅವಲಂಬನೆಯಾಗಬಾರದೆಂಬ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ
News

ಶೀಘ್ರದಲ್ಲೇ ಅಧಿಕೃತ Caller ID ಸೇವೆ ಆರಂಭ – ಸ್ಕ್ಯಾಮ್ ಕರೆಗಳಿಗೆ ಬೀಳಲಿದೆ ಕಡಿವಾಣ

ಇತ್ತೀಚಿನ ದಿನಗಳಲ್ಲಿ ಅಪರಿಚಿತ ನಂಬರ್‌ಗಳಿಂದ ಕರೆ ಮಾಡಿ ವಂಚಿಸುವ ಘಟನೆಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಆದರೆ ಇದೀಗ, ಈ ರೀತಿಯ ವಂಚನೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದೂರಸಂಪರ್ಕ

You cannot copy content of this page