May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗದಿಂದ ಮುಖ್ಯಮಂತ್ರಿ  ಭೇಟಿ

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗವು ಮೇ 30ರಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಇತ್ತೀಚಿಗೆ ಸಂಘಪರಿವಾರದ ಭಯೋತ್ಪಾದಕರಿಂದ ಹತ್ಯೆಯಾದ ಕೊಳತ್ತಮಜಲು ಅಬ್ದುಲ್ ರಹೀಂ ವಿಚಾರವಾಗಿ ಮಾತುಕತೆ ನಡೆಸಿತು.

ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಮುಸ್ಲಿಂ ಸಮಾಜ ಬಂಟ್ವಾಳವು ಕೆಲವು ಬೇಡಿಕೆಗಳನ್ನು ಮುಖ್ಯಮಂತ್ರಿಯ ಮುಂದಿಟ್ಟಿದ್ದು ಅವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿಯೋಗದಲ್ಲಿ ಕೆಪಿಸಿಸಿ ವಕ್ತಾರೆ ನಜ್ಮಾ ಚಿಕ್ಕನೇರಳೆ, ಸಮಾಜ ಬಂಟ್ವಾಳ ಅಧ್ಯಕ್ಷ ಕೆ.ಎಚ್. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ, ಪಿ.ಎ. ರಹೀಂ, ಇಕ್ಬಾಲ್ ಐಎಮ್ಆರ್, ಜೈನುಲ್ ಅಕ್ಬರ್, ಹಸನ್ ಸುಲೈಮಾನ್, ಮುಷ್ತಾಕ್ ತಲಪಾಡಿ ಉಪಸ್ಥಿತರಿದ್ಧರು.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page