November 9, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೇಸ್ ಬುಕ್ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್

ಯತೀಶ್ ಪೆರುವಾಯ್ ಖಾತೆ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ʻʻಯತೀಶ್ ಪೆರುವಾಯಿʼʼ ಎಂಬ ಹೆಸರಿನ ಪೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನು ಉಂಟುಮಾಡುವ ೦3 ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದಾಗಿದೆ. ಸದ್ರಿ ಪೋಸ್ಟ್ ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಮೇ 31ರಂದು ಅ.ಕ್ರ: 72/2025  ಕಲಂ: 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆ 2025-28

ನವಂಬರ್ 9ರಂದು ನಾಳೆ ಜಿದ್ದಾಜಿದ್ದಿನ ಹೋರಾಟಕ್ಕೆ ಅಖಾಡ ಸಿದ್ಧ ಘಟಾನುಘಟಿಗಳ ನಡುವೆ ನಡೆಯಲಿದೆ ಫೈಟ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ
News

ಸೈಂಟ್ ತೆರೆಸಾ ಆಫ್ ಲಿಶುಕ್ಸ್ ರವರ ಸಂತ ಪದವಿಯ ಶತಮಾನೋತ್ಸವ

ನಾಳೆ ನವೆಂಬರ್ 9ರಂದು ಬೆಂದೂರ್ ಚರ್ಚ್ ಇಲ್ಲಿ ದಿವ್ಯ ಬಲಿಪೂಜೆ   ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರ ನೇತೃತ್ವ ಸೈಂಟ್ ತೆರೆಸಾ ಆಫ್

You cannot copy content of this page