April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

2ನೇ ತರಗತಿಯಿಂದಲೇ ಮಕ್ಕಳಿಗೆ ಟ್ರಾಫಿಕ್ ಪಾಠ – ರಾಜ್ಯ ಸರ್ಕಾರ

ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್ ಬಗ್ಗೆ ಶಾಲಾ ಪಠ್ಯಪುಸ್ತಕದಲ್ಲಿ ಪಾಠ ಅಳವಡಿಕೆ ಕುರಿತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ ಅನ್ವಯಿಸುವಂತೆ 2, 4, 6, 7 ಮತ್ತು 9ನೇ ತರಗತಿಯ ಮಕ್ಕಳಿಗೆ ಸಂಚಾರ ಸುರಕ್ಷತೆ ಕುರಿತು ಪಠ್ಯ ಅಳವಡಿಸಲಾಗುತ್ತಿದೆ.

ಟ್ರಾಫಿಕ್ ಪೊಲೀಸರಿಂದ ಸಿದ್ಧಪಡಿಸಿರುವ ಪಠ್ಯ ಕ್ರಮ

2025-26ನೇ ಸಾಲಿನ ಪಠ್ಯ ಕ್ರಮದಲ್ಲಿ ಟ್ರಾಫಿಕ್ ಲೈಟ್, ಸಂಚಾರ, ವೈಯುಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಸಡಕ್ ಕೀ ರಕ್ಷಾ ಸಬ್ ಕೀ ಸುರಾಕ್ಷ ಪಠ್ಯಗಳನ್ನು ಅಳವಡಿಸಲಾಗಿದೆ. ಪಠ್ಯಪುಸ್ತಕ ರಚನೆ ಅಥವಾ ಪರಿಕ್ಷರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page