August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

2ನೇ ತರಗತಿಯಿಂದಲೇ ಮಕ್ಕಳಿಗೆ ಟ್ರಾಫಿಕ್ ಪಾಠ – ರಾಜ್ಯ ಸರ್ಕಾರ

ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್ ಬಗ್ಗೆ ಶಾಲಾ ಪಠ್ಯಪುಸ್ತಕದಲ್ಲಿ ಪಾಠ ಅಳವಡಿಕೆ ಕುರಿತು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ರಾಜ್ಯ ಪಠ್ಯ ಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ ಅನ್ವಯಿಸುವಂತೆ 2, 4, 6, 7 ಮತ್ತು 9ನೇ ತರಗತಿಯ ಮಕ್ಕಳಿಗೆ ಸಂಚಾರ ಸುರಕ್ಷತೆ ಕುರಿತು ಪಠ್ಯ ಅಳವಡಿಸಲಾಗುತ್ತಿದೆ.

ಟ್ರಾಫಿಕ್ ಪೊಲೀಸರಿಂದ ಸಿದ್ಧಪಡಿಸಿರುವ ಪಠ್ಯ ಕ್ರಮ

2025-26ನೇ ಸಾಲಿನ ಪಠ್ಯ ಕ್ರಮದಲ್ಲಿ ಟ್ರಾಫಿಕ್ ಲೈಟ್, ಸಂಚಾರ, ವೈಯುಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಸಡಕ್ ಕೀ ರಕ್ಷಾ ಸಬ್ ಕೀ ಸುರಾಕ್ಷ ಪಠ್ಯಗಳನ್ನು ಅಳವಡಿಸಲಾಗಿದೆ. ಪಠ್ಯಪುಸ್ತಕ ರಚನೆ ಅಥವಾ ಪರಿಕ್ಷರಣೆ ಸಮಯದಲ್ಲಿ ಸಮಿತಿ ಅಧ್ಯಕ್ಷರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page