July 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ವಿಜಯಡ್ಕ ಘಟಕದ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ

AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಗೆ ಸನ್ಮಾನ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ವಿಜಯಡ್ಕ ಘಟಕದ ವತಿಯಿಂದ ಜುಲಾಯ್ 6ರಂದು ಆದಿತ್ಯವಾರ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮವು ನಡೆಯಿತು.

 

 

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಡ್ಕ ಚರ್ಚ್ ಧರ್ಮಗುರುಗಳಾದ ವಂದನೀಯ ಫಾದರ್ ನವೀನ್ ಪ್ರಕಾಶ್ ಡಿಸೋಜರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಥೊಲಿಕ್ ಸಭಾ ಸಂತ ಜೋಸೆಫ್ ವಾಸ್ ವಲಯದ ಅಧ್ಯಕ್ಷ ಡೊಲ್ಫಿ ಡಿಸೋಜ ಆಗಮಿಸಿದ್ದರು. ಕಾರ್ಯದರ್ಶಿ ಟ್ರೆಸ್ಸಿ ರೊಡ್ರಿಗಸ್, ಕಥೊಲಿಕ್ ಸಭಾ ವಿಜಯಡ್ಕ ಘಟಕದ ಅಧ್ಯಕ್ಷ ರಾಜೇಂದ್ರ ಡಿಸೋಜ, ಕಾರ್ಯದರ್ಶಿ ವೀರಾ ಡಿಸೋಜ, ಸಂಚಾಲಕ ಜೋನ್ ಡಿಸೋಜ, ವಿಜಯಡ್ಕ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಗೆ ಸನ್ಮಾನಿಸಲಾಯಿತು.

You may also like

News

ಮಂಗಳೂರಿನಲ್ಲಿ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನ; ಇಬ್ಬರು ಹಿರಿಯ ಕವಯತ್ರಿಯರಿಗೆ ಗೌರವ – ರೇಮಂಡ್ ಡಿಕುನಾ ತಾಕೊಡೆ

ಮಂಗಳೂರಿನಲ್ಲಿ ಜುಲೈ 19ರಂದು ಭಾನುವಾರ ನಡೆಯಲಿರುವ 5ನೇ ರಾಷ್ಟ್ರೀಯ ಕೊಂಕಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳೂರಿನ ಹಿರಿಯ ಕವಯತ್ರಿ ಅರುಂಧತಿ ವಿ. ರಾವ್ ಹಾಗೂ ಗೋವಾದ ಹಿರಿಯ
News

Mangalore Diocese Equips Parish Convenors to Strengthen Inter-Religious Harmony

The Inter-Religious Dialogue Commission of the Diocese of Mangalore conducted a training programme for Parish Convenors on Sunday at the

You cannot copy content of this page