April 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಲವಾರು ತೋರಿಸಿ ಬೆದರಿಕೆ – ಪ್ರಕರಣ ದಾಖಲು

ಪ್ರಸ್ತುತ ಬಂಟ್ವಾಳದಲ್ಲಿ ವಾಸಿಸುವ ಆದರೆ ಮೂಲತಃ ಹಾಸನದ 45 ವರ್ಷ ಪ್ರಾಯದ ರಾಜು ಎಂಬಾತನು ಜುಲಾಯ್ 14ರಂದು ಮಧ್ಯಾಹ್ನ ಸಾರ್ವಜನಿಕರಿಗೆ ತಲವಾರು ತೋರಿಸಿ, ಬೆದರಿಸುತ್ತಿರುವುದರಿಂದ ಪುತ್ತೂರಿನ ಬೊಳುವಾರು ಎಂಬಲ್ಲಿ ಸಾರ್ವಜನಿಕರ ಸಹಾಯದಿಂದ ಪೊಲೀಸರು ಹಿಡಿದಿದ್ದಾರೆ.

ಪ್ರಸ್ತುತ ಆರೋಪಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ  ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2025, ಕಲಂ: 25(1B)(b) Indian Arms Act ಹಾಗೂ 110 ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

You may also like

News

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ – ₹5 ಕೋಟಿ ನಿವ್ವಳ ಲಾಭ, ₹1848 ಕೋಟಿ ವಾರ್ಷಿಕ ವ್ಯವಹಾರದ ಅಭೂತಪೂರ್ವ ಸಾಧನೆ

ಅಧ್ಯಕ್ಷ ಅಜಿತ್ ಜಿ. ಶೆಟ್ಟಿ, ಕೊರ್ಯಾರು ಪತ್ರಿಕಾ ಗೋಷ್ಠಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ, ಗುರುವಾಯನಕೆರೆಯನ್ನು ಕೇಂದ್ರ ಕಚೇರಿಯನ್ನಾಗಿ ಹೊಂದಿರುವ ವಿಜಯ ಕ್ರೆಡಿಟ್ ಕೋ-ಆಪರೇಟಿವ್
News

ಶೈಕ್ಷಣಿಕ ಲೋಕದ ಧ್ರುವತಾರೆ ಅಸ್ತಂಗತ: ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಫಾದರ್ ಮೆಲ್ವಿನ್ ಜೆ. ಪಿಂಟೊ ನಿಧನ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾಚ್, MLC ಐವನ್ ಡಿಸೋಜ ಹಾಗೂ AICU ರಾಜಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಸಂತಾಪ ಮಂಗಳೂರಿನ ಪ್ರತಿಷ್ಠಿತ ಸಂ ಸೈಂಟ್ ಅಲೋಶಿಯಸ್

You cannot copy content of this page