June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಕ್ ಅಪಘಾತದಲ್ಲಿ ಉಡುಪಿ ಮೂಲದ ಯುವಕ ಸೇರಿದಂತೆ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ‌ಮೃತ್ಯು

ಶಿವಮೊಗ್ಗ ನಗರದ ಸಮೀಪ ನಂದಿನಿ ಹಾಲು ಸಾಗಾಟ ವಾಹನ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾವನ್ನಪ್ಪಿದ ವಿದ್ಯಾರ್ಥಿಗಳು ಉಡುಪಿಯ ನಿವಾಸಿ ಆದಿತ್ಯ ಹಾಗೂ ದಾವಣಗೆರೆ ನಿವಾಸಿ ಸಂದೀಪ್ ಎಂದು ತಿಳಿದು ಬಂದಿದೆ.

ಈ ಘಟನಾ ಸ್ಥಳಕ್ಕೆ ಶಿವಮೊಗ್ಗ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

You may also like

News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ

You cannot copy content of this page