April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ್ರತೀಕ್ಷ ಶೆಟ್ಟಿ

ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ವತಿಯಿಂದ ಕಳೆದ ಮೇ ತಿಂಗಳಲ್ಲಿ ನಡೆದಿರುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ನೃತ್ಯಂಜಲಿ ನಾಟ್ಯ ಶಾಲೆಯ ವಿದುಷಿ ವಿನುತ ಪ್ರವೀಣ್ ಗಟ್ಟಿಯ ಶಿಷ್ಯೆಯಾದ ಪ್ರತೀಕ್ಷ ಶೆಟ್ಟಿಯವರು 400 ರಲ್ಲಿ 395 ಅಂಕ ಪಡೆದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಹಾಗೂ ರಾಜ್ಯದಲ್ಲಿ ನಾಲ್ಕನೇ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಬಸ್ತಿ ಕೋಡಿ ನಿವಾಸಿ ಹರಿಶ್ಚಂದ್ರ ಶೆಟ್ಟಿ ಮತ್ತು ಶಕುಂತಲಾ ದಂಪತಿಯ ಪುತ್ರಿ. ಇವರು ಚೆನ್ನೈ ತೋಡಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಹಾಗೂ ಬಸ್ತಿ ಕೋಡಿ ನೃತ್ಯಂಜಲಿ ನಾಟ್ಯಶಾಲೆಯ ವಿದ್ಯಾರ್ಥಿ ಆಗಿದ್ದಾರೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page