May 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ JCI ವತಿಯಿಂದ ಸೆಪ್ಟೆಂಬರ್ 9 ರಿಂದ 15 ರ ತನಕ JCI ಸಪ್ತಾಹ

JCI ವಿಟ್ಲ ಲೇಡಿ ಜೆಸಿಗಳು ಹಾಗೂ ಜೆಜೆಸಿ ವಿಂಗ್ ವತಿಯಿಂದ JCI ಸಪ್ತಾಹ – 2025 ಕಾರ್ಯಕ್ರಮವನ್ನು ಸೆಪ್ಟೆಂಬರ್ 09ರಿಂದ 15ರವರೆಗೆ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವನ್ನು ಜಿಎಫ್‌ಎಫ್ ಸಂತೋಷ್ ಶೆಟ್ಟಿ, ಜೆಸಿ ಸೌಮ್ಯ ಚಂದ್ರಹಾಸ್, ಜೆಎಫ್‌ಎಂ ಸಂದೀಪ್, ಎಚ್‌ಜಿಎಫ್ ಹೇಮಲತಾ ಜೈಕಿಶನ್, ಜೆಜೆಸಿ ಶಾನ್ ಲೆನಿನ್ ಹಾಗೂ ಎಚ್ಜಿಎಫ್ ಅಶ್ವಿನಿ ದಿನೇಶ್ ಹಾಗೂ ಪೂರ್ವಾಧ್ಯಕ್ಷರು ಹಾಗೂ ಸದಸ್ಯರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದೆ.

You may also like

News

12 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈ ವಿಮಾನ ನಿಲ್ದಾಣದಲ್ಲಿ ದಸ್ತಗಿರಿ

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಘಟನೆಯ ವಿವರ:
News

ಸಾಹಿತ್ಯ ಸಂಭ್ರಮ – ಮೇ 10ರಂದು ವಲ್ಲಿ ವಗ್ಗ ಅವರ ‘ವಿಂಚ್ಣಾರ್ ಕಾಣಿಯೊ’ ಕೃತಿ ಲೋಕಾರ್ಪಣೆ

ಕೊಂಕಣಿ ಸಾಹಿತ್ಯ ಲೋಕದ ಹಿರಿಯ ಸಾಹಿತಿ ವಲ್ಲಿ ವಗ್ಗ (ವಲೇರಿಯನ್ ಡಿಸೋಜ) ಅವರ ಬಹುನಿರೀಕ್ಷಿತ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆಗೆ ಸಜ್ಜಾಗಿದೆ. ಈ ಪುಸ್ತಕ ಲೋಕಾರ್ಪಣೆ

You cannot copy content of this page