July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೆನ್ನಿನ ವಿಚಾರಕ್ಕೆ ಗಲಾಟೆ – ಕಣ್ಣು ಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಪೆನ್ನಿನ ವಿಚಾರಕ್ಕೆ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ  ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ ಪೆನ್ ನೀಡಿದ್ದ. ಅದನ್ನು ವಾಪಾಸ್ ಕೇಳಿದ್ದಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ 1ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ 5ನೇ ತರಗತಿ ವಿದ್ಯಾರ್ಥಿಯ ಬಲಗಣ್ಣಿಗೆ ಇರಿದಿದ್ದಾನೆ.

ಇದರಿಂದ ತೀವ್ರ ಗಾಯಗೊಂಡಿರುವ 5ನೇ ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ. ಕಣ್ಣು ಕಳೆದುಕೊಂಡ ಈ ವಿದ್ಯಾರ್ಥಿಗೆ ಸರಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page