November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೆನ್ನಿನ ವಿಚಾರಕ್ಕೆ ಗಲಾಟೆ – ಕಣ್ಣು ಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಪೆನ್ನಿನ ವಿಚಾರಕ್ಕೆ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ  ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ ಪೆನ್ ನೀಡಿದ್ದ. ಅದನ್ನು ವಾಪಾಸ್ ಕೇಳಿದ್ದಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ 1ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ 5ನೇ ತರಗತಿ ವಿದ್ಯಾರ್ಥಿಯ ಬಲಗಣ್ಣಿಗೆ ಇರಿದಿದ್ದಾನೆ.

ಇದರಿಂದ ತೀವ್ರ ಗಾಯಗೊಂಡಿರುವ 5ನೇ ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ. ಕಣ್ಣು ಕಳೆದುಕೊಂಡ ಈ ವಿದ್ಯಾರ್ಥಿಗೆ ಸರಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page