August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ – ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ತಂಡ ಚಾಂಪಿಯನ್

ವಾಮಂಜೂರಿನ ಸೈಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಳಾ ಶಟ್ಲ್ ಬ್ಯಾಡ್ಮಿಂಟನ್ ತಂಡವು ಸಪ್ಟೆಂಬರ್ 11 ಮತ್ತು 12 ರಂದು ಮಂಡ್ಯದ ಪಿ.ಎಸ್.ಸಿ.ಇ. ನಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರ ಟ್ರೋಫಿಯನ್ನು ಪಡೆದುಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿತು.

 

ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ತೃತೀಯ ವರ್ಷದ ಟ್ರಿವಿಯಾ ಕ್ರೆಡಾ ವೇಗಸ್ ರವರಿಗೆ ಪಂದ್ಯಾವಳಿಯ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿ ದೊರಕಿತು. ಕ್ರೀಡಾ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ. ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ರವರ ಮಾರ್ಗದರ್ಶನದಲ್ಲಿ ತಂಡಗಳು ಶ್ರೇಷ್ಠ ಕೌಶಲ್ಯವನ್ನು ಪ್ರದರ್ಶಿಸಿದವು. ವಿಜೇತ ತಂಡವು ಟ್ರಿವಿಯಾ ಕ್ರೆಡಾ ವೇಗಸ್, ತ್ರಿಶಾ ಕ್ಲಾರಿಸ್ ವೇಗಸ್, ಕ್ರಿಸ್ಟಲ್ ಡ್ಯಾಪ್ನಿ ಮೊಂತೇರೊ ಸೇರಿದಂತೆ ಅನೇಕ ವಿಭಾಗಗಳ ಪ್ರತಿಭಾನ್ವಿತ ಆಟಗಾರರನ್ನು ಒಳಗೊಂಡಿತ್ತು.

You may also like

News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು
News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು

You cannot copy content of this page