February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೈಸೂರು ದಸರಾ – ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಪ್ರಶಸ್ತಿ

ಅಕ್ಟೋಬರ್ 2ರಂದು ನಡೆದ ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ ಸಂಸ್ಕೃತಿ ಸಂಪ್ರದಾಯಿಕ ಕ್ರೀಡೆಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ  ಪ್ರದರ್ಶನ ಮಾಡಿದ್ದು ಜಿಲ್ಲೆಗೆ 2 ನೇ ಪ್ರಶಸ್ತಿ ಬಂದಿರುತ್ತದೆ.

ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರವರ ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಮಂಜುನಾಥ್ ಹೆಗಡೆ   ಕಾರ್ಯ ನಿರ್ವಹಿಸಿರುತ್ತಾರೆ.

You may also like

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್
News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ.

You cannot copy content of this page