August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 13ರಂದು ಸೋಮವಾರ ಚುನಾವಣಾ ಅಧಿಸೂಚನೆ ಹಾಗೂ ಮತದಾರರ ಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ) ಅಕ್ಟೋಬರ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.

ಅಕ್ಟೋಬರ್ 28 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವಂಬರ್ 9ರಂದು ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3ಗಂಟೆ ವರೆಗೆ ವಾರ್ತಾ ಭವನದಲ್ಲಿ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page