July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿಗೆ ಚುನಾವಣೆ ಘೋಷಣೆಯಾಗಿದೆ. ಅಕ್ಟೋಬರ್ 13ರಂದು ಸೋಮವಾರ ಚುನಾವಣಾ ಅಧಿಸೂಚನೆ ಹಾಗೂ ಮತದಾರರ ಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭ, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ) ಅಕ್ಟೋಬರ್ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ.

ಅಕ್ಟೋಬರ್ 28 ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವಂಬರ್ 9ರಂದು ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3ಗಂಟೆ ವರೆಗೆ ವಾರ್ತಾ ಭವನದಲ್ಲಿ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page