August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ. ಸುರೇಶ ನೆಗಳಗುಳಿ ವೃತ್ತಿ ಪ್ರವೃತ್ತಿ ಆವೃತ್ತಿ ಕೃತಿ ನಾಳೆ ಅಕ್ಟೋಬರ್ 26ರಂದು ಬಿಡುಗಡೆ  

ಮಂಗಳೂರಿನ ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಧಾನ ಸಲಹೆಗಾರ, ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ತಜ್ಞ ಮತ್ತು ಹೆಸರಾಂತ ಬರಹಗಾರ ಡಾ. ಸುರೇಶ ನೆಗಳಗುಳಿ ಇವರ ಕುರಿತಾದ ಬದುಕು ಬರೆಹ, ವೃತ್ತಿ ಪ್ರವೃತ್ತಿ ಅವೃತ್ತಿ ಎಂಬ ಕೃತಿಯು ನಾಳೆ ಅಕ್ಟೋಬರ್ 26ರಂದು ಭಾನುವಾರ ದೇರಳಕಟ್ಟೆಯ ವಿದ್ಯಾರತ್ನ ಶಾಲಾ ಸಭಾಂಗಣದಲ್ಲಿ ನಡೆಯುವ ಪಿ.ವಿ. ಪ್ರದೀಪ್ ಕುಮಾರ್ ರವರ ಕಥಾಬಿಂದು ವಾರ್ಷಿಕೋತ್ಸವದ ಸಂದರ್ಭದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಈ ಕೃತಿಯನ್ನು ಖ್ಯಾತ ಬರಹಗಾರ ಕೊಳಚಪ್ಪೆ ಗೋವಿಂದ ಭಟ್ ರವರು ಸಂಪಾದನೆ ಮಾಡಿದ್ದು ಚೊಕ್ಕಾಡಿದ್ವಯರ ಸಹಿತ ಹಲವು ಗಣ್ಯರ ಅಶಯ ನುಡಿಗಳನ್ನು ಒಳಗೊಂಡಿದೆ. ಈ ಕೃತಿಯು ಸುರೇಶ ನೆಗಳಗುಳಿಯವರ ಶುಭ ಪ್ರಕಾಶನದ ಮೂಲಕ ಬೆಳಕಿಗೆ ಬಂದಿದೆ.

You may also like

News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು
News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು

You cannot copy content of this page