January 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ. ಸುರೇಶ ನೆಗಳಗುಳಿ ವೃತ್ತಿ ಪ್ರವೃತ್ತಿ ಆವೃತ್ತಿ ಕೃತಿ ನಾಳೆ ಅಕ್ಟೋಬರ್ 26ರಂದು ಬಿಡುಗಡೆ  

ಮಂಗಳೂರಿನ ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಧಾನ ಸಲಹೆಗಾರ, ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ತಜ್ಞ ಮತ್ತು ಹೆಸರಾಂತ ಬರಹಗಾರ ಡಾ. ಸುರೇಶ ನೆಗಳಗುಳಿ ಇವರ ಕುರಿತಾದ ಬದುಕು ಬರೆಹ, ವೃತ್ತಿ ಪ್ರವೃತ್ತಿ ಅವೃತ್ತಿ ಎಂಬ ಕೃತಿಯು ನಾಳೆ ಅಕ್ಟೋಬರ್ 26ರಂದು ಭಾನುವಾರ ದೇರಳಕಟ್ಟೆಯ ವಿದ್ಯಾರತ್ನ ಶಾಲಾ ಸಭಾಂಗಣದಲ್ಲಿ ನಡೆಯುವ ಪಿ.ವಿ. ಪ್ರದೀಪ್ ಕುಮಾರ್ ರವರ ಕಥಾಬಿಂದು ವಾರ್ಷಿಕೋತ್ಸವದ ಸಂದರ್ಭದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಈ ಕೃತಿಯನ್ನು ಖ್ಯಾತ ಬರಹಗಾರ ಕೊಳಚಪ್ಪೆ ಗೋವಿಂದ ಭಟ್ ರವರು ಸಂಪಾದನೆ ಮಾಡಿದ್ದು ಚೊಕ್ಕಾಡಿದ್ವಯರ ಸಹಿತ ಹಲವು ಗಣ್ಯರ ಅಶಯ ನುಡಿಗಳನ್ನು ಒಳಗೊಂಡಿದೆ. ಈ ಕೃತಿಯು ಸುರೇಶ ನೆಗಳಗುಳಿಯವರ ಶುಭ ಪ್ರಕಾಶನದ ಮೂಲಕ ಬೆಳಕಿಗೆ ಬಂದಿದೆ.

You may also like

News

ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಭವ್ಯ ಚಾಲನೆ

ಸಮಗ್ರ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ – ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ಆಳ್ವಾಸ್ ವಿದ್ಯಾರ್ಥಿನಿ ನಿರ್ಮಲಾ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್

You cannot copy content of this page