November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಾ. ಸುರೇಶ ನೆಗಳಗುಳಿ ವೃತ್ತಿ ಪ್ರವೃತ್ತಿ ಆವೃತ್ತಿ ಕೃತಿ ನಾಳೆ ಅಕ್ಟೋಬರ್ 26ರಂದು ಬಿಡುಗಡೆ  

ಮಂಗಳೂರಿನ ಕಣಚೂರು ಆಯುರ್ವೇದ ವೈದ್ಯಕೀಯ ಕಾಲೇಜಿನ ಪ್ರಧಾನ ಸಲಹೆಗಾರ, ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ತಜ್ಞ ಮತ್ತು ಹೆಸರಾಂತ ಬರಹಗಾರ ಡಾ. ಸುರೇಶ ನೆಗಳಗುಳಿ ಇವರ ಕುರಿತಾದ ಬದುಕು ಬರೆಹ, ವೃತ್ತಿ ಪ್ರವೃತ್ತಿ ಅವೃತ್ತಿ ಎಂಬ ಕೃತಿಯು ನಾಳೆ ಅಕ್ಟೋಬರ್ 26ರಂದು ಭಾನುವಾರ ದೇರಳಕಟ್ಟೆಯ ವಿದ್ಯಾರತ್ನ ಶಾಲಾ ಸಭಾಂಗಣದಲ್ಲಿ ನಡೆಯುವ ಪಿ.ವಿ. ಪ್ರದೀಪ್ ಕುಮಾರ್ ರವರ ಕಥಾಬಿಂದು ವಾರ್ಷಿಕೋತ್ಸವದ ಸಂದರ್ಭದಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಈ ಕೃತಿಯನ್ನು ಖ್ಯಾತ ಬರಹಗಾರ ಕೊಳಚಪ್ಪೆ ಗೋವಿಂದ ಭಟ್ ರವರು ಸಂಪಾದನೆ ಮಾಡಿದ್ದು ಚೊಕ್ಕಾಡಿದ್ವಯರ ಸಹಿತ ಹಲವು ಗಣ್ಯರ ಅಶಯ ನುಡಿಗಳನ್ನು ಒಳಗೊಂಡಿದೆ. ಈ ಕೃತಿಯು ಸುರೇಶ ನೆಗಳಗುಳಿಯವರ ಶುಭ ಪ್ರಕಾಶನದ ಮೂಲಕ ಬೆಳಕಿಗೆ ಬಂದಿದೆ.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page