August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಭಾರತದ ಮೊದಲ ಸ್ಟಾರ್ಟ್‌ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಲಿದೆ

ಕರ್ನಾಟಕ ಸ್ಟಾರ್ಟ್ಅಪ್ ಪಾಲಿಸಿ 2025–2030 ರಾಜ್ಯದಾದ್ಯಂತ ಉದ್ಯಮಶೀಲ ಅಭಿವೃದ್ಧಿ ಪ್ರಕ್ರಿಯೆಯನ್ನು ವೇಗಗೊಳಿಸಲು ಕೆಡಿಇಎಂನ ಮ್ಯಾಂಡೇಟ್ ಅನ್ನು ಬಲಪಡಿಸುತ್ತದೆ. ಈ ಪಾಲಿಸಿಯು ಶೀಘ್ರವೇ ಜಾರಿಗೆ ಬಂದರೆ ಅನುಕೂಲವಾಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ನಾಯಕತ್ವ ವಹಿಸಿರುವುದು ತಿಳಿಯುತ್ತದೆ ಹಾಗೂ ಕರ್ನಾಟಕದ ಹೊಸ ಆವಿಷ್ಕಾರ ಉದ್ದೇಶಕ್ಕೆ ಪೂರಕವಾಗಿ ಉದ್ಯಮದ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ.

ಮಂಗಳೂರು ಭಾರತದ ಮೊದಲ ಸ್ಟಾರ್ಟ್‌ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಿದ್ದು, ಗೇಮಿಂಗ್ ಮತ್ತು ಎಐಗೆ ಹಬ್ ಆಗಿ ತ್ವರಿತವಾಗಿ ಉದಯಿಸುತ್ತಿದೆ. ಈ ನಿಟ್ಟಿನಲ್ಲಿ ಬಹಳಷ್ಟು ಜಿಸಿಸಿ ಹೂಡಿಕೆಗಳು ಹರಿದು ಬಂದಿದೆ. ಚಾಮರಾಜನಗರದಲ್ಲಿ ಉದ್ಯಮಗಳು 450ಕ್ಕೂ ಹೆಚ್ಚು ಐಟಿ/ ಐಟಿಇಎಸ್ ಉದ್ಯೋಗಗಳನ್ನು ಸೃಷ್ಟಿಸಿವೆ. ಶೇ.70 ಮಹಿಳಾ ಪ್ರಾತಿನಿಧ್ಯ ವಿಶೇಷವಾಗಿದೆ. ಕೆಎಎನ್ ಮತ್ತು ಎಲಿವೇಟ್ ನಂತಹ ಯೋಜನೆಗಳು ರಾಜ್ಯದ ₹600 ಕೋಟಿ ಡೀಪ್‌ ಟೆಕ್ ಫಂಡ್ ಒದಗಿಸಿದ್ದು, 30 ದೇಶಗಳಾದ್ಯಂತ ಜಾಗತಿಕ ಪಾಲುದಾರಿಕೆಗಳು ಸಾಧ್ಯವಾಗಿದೆ. ಈ ಪಾಲಿಸಿ ಕರ್ನಾಟಕವನ್ನು ಜಾಗತಿಕವಾಗಿ ಸ್ಟಾರ್ಟ್‌ಅಪ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸಲಿದೆ.”

 

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page