July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಭಾರತದ ಮೊದಲ ಸ್ಟಾರ್ಟ್‌ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಲಿದೆ

ಕರ್ನಾಟಕ ಸ್ಟಾರ್ಟ್ಅಪ್ ಪಾಲಿಸಿ 2025–2030 ರಾಜ್ಯದಾದ್ಯಂತ ಉದ್ಯಮಶೀಲ ಅಭಿವೃದ್ಧಿ ಪ್ರಕ್ರಿಯೆಯನ್ನು ವೇಗಗೊಳಿಸಲು ಕೆಡಿಇಎಂನ ಮ್ಯಾಂಡೇಟ್ ಅನ್ನು ಬಲಪಡಿಸುತ್ತದೆ. ಈ ಪಾಲಿಸಿಯು ಶೀಘ್ರವೇ ಜಾರಿಗೆ ಬಂದರೆ ಅನುಕೂಲವಾಗುತ್ತದೆ. ಸರ್ಕಾರ ಈ ನಿಟ್ಟಿನಲ್ಲಿ ನಾಯಕತ್ವ ವಹಿಸಿರುವುದು ತಿಳಿಯುತ್ತದೆ ಹಾಗೂ ಕರ್ನಾಟಕದ ಹೊಸ ಆವಿಷ್ಕಾರ ಉದ್ದೇಶಕ್ಕೆ ಪೂರಕವಾಗಿ ಉದ್ಯಮದ ಆತ್ಮವಿಶ್ವಾಸವನ್ನು ಬಲಪಡಿಸುತ್ತದೆ.

ಮಂಗಳೂರು ಭಾರತದ ಮೊದಲ ಸ್ಟಾರ್ಟ್‌ಅಪ್ ಡಿಸ್ಟ್ರಿಕ್ಟ್ ಮತ್ತು ಸಿಲಿಕಾನ್ ಬೀಚ್ ಆಗಿ ಹೊರಹೊಮ್ಮಿದ್ದು, ಗೇಮಿಂಗ್ ಮತ್ತು ಎಐಗೆ ಹಬ್ ಆಗಿ ತ್ವರಿತವಾಗಿ ಉದಯಿಸುತ್ತಿದೆ. ಈ ನಿಟ್ಟಿನಲ್ಲಿ ಬಹಳಷ್ಟು ಜಿಸಿಸಿ ಹೂಡಿಕೆಗಳು ಹರಿದು ಬಂದಿದೆ. ಚಾಮರಾಜನಗರದಲ್ಲಿ ಉದ್ಯಮಗಳು 450ಕ್ಕೂ ಹೆಚ್ಚು ಐಟಿ/ ಐಟಿಇಎಸ್ ಉದ್ಯೋಗಗಳನ್ನು ಸೃಷ್ಟಿಸಿವೆ. ಶೇ.70 ಮಹಿಳಾ ಪ್ರಾತಿನಿಧ್ಯ ವಿಶೇಷವಾಗಿದೆ. ಕೆಎಎನ್ ಮತ್ತು ಎಲಿವೇಟ್ ನಂತಹ ಯೋಜನೆಗಳು ರಾಜ್ಯದ ₹600 ಕೋಟಿ ಡೀಪ್‌ ಟೆಕ್ ಫಂಡ್ ಒದಗಿಸಿದ್ದು, 30 ದೇಶಗಳಾದ್ಯಂತ ಜಾಗತಿಕ ಪಾಲುದಾರಿಕೆಗಳು ಸಾಧ್ಯವಾಗಿದೆ. ಈ ಪಾಲಿಸಿ ಕರ್ನಾಟಕವನ್ನು ಜಾಗತಿಕವಾಗಿ ಸ್ಟಾರ್ಟ್‌ಅಪ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ನಿಲ್ಲಿಸಲಿದೆ.”

 

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page