December 11, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೊಲೀಸ್ ಘಟಕಗಳ “ವಾರ್ಷಿಕ ಕ್ರೀಡಾಕೂಟ–2025” ಕ್ಕೆ ಭವ್ಯ ಚಾಲನೆ

ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕಗಳ ಸಂಯೋಜಿತವಾಗಿ ಆಯೋಜಿಸಲಾದ “ವಾರ್ಷಿಕ ಕ್ರೀಡಾಕೂಟ2025” ನ್ನು ನಿನ್ನೆ ನವೆಂಬರ್ 21ರಂದು ಶುಕ್ರವಾರ ಮಂಗಳೂರಿನಲ್ಲಿ ಉದ್ಘಾಟನೆ ನೆರವೇರಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಎಚ್‌.ವಿ., ಐಎಎಸ್, ರವರು ಕ್ರೀಡಾಕೂಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್., ಐಪಿಎಸ್, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ., ಐಪಿಎಸ್ ಉಪಸ್ಥಿತರಿದ್ದು, ಪೊಲೀಸ್ ಸಿಬ್ಬಂದಿಗಳ ಕ್ರೀಡಾ ಮನೋಭಾವ ಹಾಗೂ ತಂಡಭಾವನೆಗೆ ಪ್ರೋತ್ಸಾಹ ವ್ಯಕ್ತಪಡಿಸಿದರು.

You may also like

News

ಕೋಮು ದ್ವೇಷ ಭಾಷಣ ಪ್ರಕರಣದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಜಾಮೀನು

ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಬೆಳೆಸುವ ಮತ್ತು ಅವಮಾನಕಾರಿ ಭಾಷಣ
News

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ ವೈರಲ್ – ಶಾಪ್ ಮುಂದೆ ಇಟ್ಟಿದ್ದ ಶವರ್ಮಾ ನಾಯಿಗೆ ಬಲಿ

ಬಂಟ್ವಾಳದಲ್ಲಿ ‘ಬೌ ಬೌ ಶವರ್ಮಾ’ಎನ್ನುವ ಶೀರ್ಷಿಕೆಯಲ್ಲಿ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಬನ್

You cannot copy content of this page