June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ

ಕರ್ನಾಟಕ ವಿಧಾನಸಭಾ ಅಧ್ಯಕ್ಷ ಸನ್ಮಾನ್ಯ ಯು.ಟಿ. ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪ್ರಧಾನ ಇಂದು ನವೆಂಬರ್ 27ರಂದು ಗುರವಾರ ರಾಜಭವನದಲ್ಲಿ ನಡೆಯಿತು.

ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.

ರಾಜಭವನದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ವಿವಿ ಉಪಕುಲಪತಿ ಡಾ. ಜಯಕರ ಎಸ್.ಎಂ., ಕುಲಸಚಿವೆ ಕೆ.ಟಿ. ಶಾಂತಳಾ ಮತ್ತಿತರರು ಉಪಸ್ಥಿತರಿದ್ದರು.

You may also like

News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ
News

ಮಂಗಳೂರು ಧರ್ಮಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-27ಕ್ಕೆ ಅದ್ಧೂರಿ ಚಾಲನೆ!

ಜ್ಞಾನದ ದೀವಿಗೆ ಹಚ್ಚಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಯಾವುದೇ ಒಂದು ಸಮಾಜದ ಸತ್ಪ್ರಜೆಗಳ ನಿರ್ಮಾಣಕ್ಕೆ ಮತ್ತು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತಲು ಧಾರ್ಮಿಕ ಶಿಕ್ಷಣವು

You cannot copy content of this page