January 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

1700ಕ್ಕೂ ಹೆಚ್ಚು ಕುಟುಂಬಗಳಿಗೆ 9 ಕೋಟಿ ರೂಪಾಯಿ ಸೇವೆ — ಅರ್ಜುನ್ ಭಂಡಾರ್ಕರ್‌ಗೆ ಹುಟ್ಟೂರ ಸನ್ಮಾನ

ಕಳೆದ ಆರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮೂಲಕ 1700ಕ್ಕೂ ಅಧಿಕ ಕುಟುಂಬಗಳಿಗೆ ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಸೇವೆಯನ್ನು ದಾನಿಗಳ ಸಹಕಾರದಿಂದ ಸಮಾಜಕ್ಕೆ ಅರ್ಪಣೆಗೈದ ಸಂಸ್ಥಾಪಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2025 ಪುರಸ್ಕೃತ ಅರ್ಜುನ್ ಭಂಡಾರ್ಕರ್ ಅವರಿಗೆ ವಿಶಿಷ್ಟ ಸನ್ಮಾನ ಕಾದಿದೆ.

 

 

ಸೇವಾಸಂಸ್ಥೆಗಳ ಸಹಭಾಗಿತ್ವದಲ್ಲಿ ಹುಟ್ಟೂರ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಿರುವ ಈ ಹುಟ್ಟೂರ ಸನ್ಮಾನ ಕಾರ್ಯಕ್ರಮವು ಡಿಸೆಂಬರ್ 07ರಂದು ಭಾನುವಾರ ಬೆಳಿಗ್ಗೆ 9.00ರಿಂದ 10.30ರ ತನಕ ಬಂಟ್ವಾಳದ ರಾಜಸೌಧದ ಸ್ವರ್ಣಸಭಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿ ಪ್ರಕಟಿಸಿದೆ.

ಸೇವಾ ತತ್ವ, ಸಮಾಜಮುಖಿ ಕಾರ್ಯ ಹಾಗೂ ಅನನ್ಯ ಕೊಡುಗೆಗಳ ಪರಿಗಣನೆಯೊಂದಿಗೆ ನೀಡಲಾಗುತ್ತಿರುವ ಈ ಸನ್ಮಾನವನ್ನು ಸ್ಥಳೀಯರು ಹಾಗೂ ಸಮಾಜಸೇವಕರು ಹರ್ಷದಿಂದ ಸ್ವಾಗತಿಸಿದ್ದಾರೆ.

You may also like

News

ಸೂರಿಕುಮೇರುವಿನ ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಬ್ರಷ್ಟಾಚಾರದ ಆರೋಪ ಸಂಪೂರ್ಣ ಸುಳ್ಳು – ಹಿಂದಿನ ಆಡಳಿತ ಮಂಡಳಿಯ ಖಡಕ್ ಸ್ಪಷ್ಟನೆ

ಬ್ರಷ್ಟಾಚಾರ ನಡೆದಿದ್ದರೆ ಧರ್ಮಾಧ್ಯಕ್ಷರ ಮೌನ ಹೇಗೆ ಸಾಧ್ಯ? – ಅಪಪ್ರಚಾರಕರಿಗೆ ಭಕ್ತಾಧಿಗಳ ನೇರ ಸವಾಲು ನಿಷ್ಟಾವಂತ ಸೇವೆ ನೀಡಿದ ಹಿಂದಿನ ಧರ್ಮಗುರುಗಳ ಹೆಸರುಗಳಿಗೆ ಮಸಿ ಬಳಿಸಲು ಷಡ್ಯಂತ್ರ
News

ತುಳುಕೂಟ ಥೈಲ್ಯಾಂಡ್ ಸಹಕಾರದಿಂದ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರ ಸಂಪೂರ್ಣ ಪುನರ್‌ನವೀಕರಣ – ಹಸ್ತಾಂತರ ಹಾಗೂ ಸೇವಾ ಕಾರ್ಯಕ್ರಮಗಳು ಯಶಸ್ವಿ

ಅಧ್ಯಕ್ಷ ವಿನಯ್ ರೈ ಅವರ ಕಾರ್ಯ ವೈಖರಿಗೆ ವ್ಯಾಪಕ ಮೆಚ್ಚುಗೆ ಬಟ್ಟಾರಬೆಟ್ಟು–ಅಳಪೆ–ಪಡೀಲ್‌ನ ಗ್ರೀನ್‌ವ್ಯೂ ಅಂಗನವಾಡಿ ಕೇಂದ್ರವು ತುಳುಕೂಟ ಥೈಲ್ಯಾಂಡ್‌ನ ಅಮೂಲ್ಯ ಸಹಕಾರದಿಂದ ಸಂಪೂರ್ಣವಾಗಿ ಪುನರ್‌ನವೀಕರಣಗೊಂಡಿದ್ದು, ಇದರ ಹಸ್ತಾಂತರ

You cannot copy content of this page