June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಳ್ಳಾಲ ಠಾಣೆಯ ಎನ್‌ಡಿಪಿಎಸ್ ಪ್ರಕರಣ

14 ವರ್ಷಗಳ ಬಳಿಕ ತಲೆಮಾರಿಕೊಂಡಿದ್ದ ಆರೋಪಿ ದಸ್ತಗಿರಿ

ಉಳ್ಳಾಲ ಪೊಲೀಸ್ ಠಾಣೆಯ ಮೊ.ನಂ. 312/2011, ಕಲಂ 8(c)(ii) ಓದುಗ 20(b) ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಹಾಗೂ ಮಾನ್ಯ ಜೆಎಂಎಫ್‌ಸಿII ನ್ಯಾಯಾಲಯದ ಸಿಸಿ ನಂ. 1757/2013 ಪ್ರಕರಣದಲ್ಲಿ ತಲೆಮಾರಿಕೊಂಡಿದ್ದ ಆರೋಪಿ ಮಂಗಳೂರಿನ ಉಳ್ಳಾಲದ ಮುಕ್ಕಚೇರಿ, ತೋಯಿಬ್ ಮಸೀದಿ ಎದುರುಗಡೆಯ ಶಾಜ್ಮೀನ್ ಅಪಾರ್ಟ್ಮೆಂಟ್ ರೂಂ ನಂ. 07, ರ ನಿವಾಸಿ  ಮೊಹಮ್ಮದ್ ಸಂಶೀರ್ ನನ್ನು ಪೊಲೀಸರು ಪತ್ತೆಹಚ್ಚಿ ಈ ದಿನ ದಸ್ತಗಿರಿ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಆರೋಪಿತನು ದೀರ್ಘಕಾಲದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಾನ್ಯ ಜೆಎಂಎಫ್‌ಸಿII ನ್ಯಾಯಾಲಯವು ಆರೋಪಿತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು. ಅದನ್ವಯ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು 14 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You may also like

News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ
News

ಮಂಗಳೂರು ಧರ್ಮಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-27ಕ್ಕೆ ಅದ್ಧೂರಿ ಚಾಲನೆ!

ಜ್ಞಾನದ ದೀವಿಗೆ ಹಚ್ಚಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಯಾವುದೇ ಒಂದು ಸಮಾಜದ ಸತ್ಪ್ರಜೆಗಳ ನಿರ್ಮಾಣಕ್ಕೆ ಮತ್ತು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತಲು ಧಾರ್ಮಿಕ ಶಿಕ್ಷಣವು

You cannot copy content of this page