August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಸಂಪರ್ಕ ಮಾಧ್ಯಮಗಳಿಂದ ಮಕ್ಕಳ ಮೇಲೆ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಕಾರ್ಯಕ್ರಮ

ಜನವರಿ 10ರಂದು ಸ್ಪೂರ್ತಿ ಚಾರಿಟೇಬಲ್ ಟ್ರಸ್ಟ್ ವಾಮಂಜೂರು ಮತ್ತು Saint Aloysius college  Mangalore (MSW) ಇದರ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ತಿರುವೈಲ್ ಇಲ್ಲಿ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಆಗುವ ಮಾನಸಿಕ ದುಷ್ಪಾರಿಣಾಮಗಳ ಬಗ್ಗೆ ಧರ್ಮಜ್ಯೋತಿ ಸೇವಾ ಸಂಸ್ಥೆಯ ಕಾರ್ಯಕರ್ತೆಯಾದ ರೆನಿಟಾ ಲೂವಿಸ್ ಸವಿಸ್ತಾರವಾಗಿ ತಿಳಿಸಿದರು.

97 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಮ್.ಎಸ್.ಡಬ್ಲೂ. ವಿದ್ಯಾರ್ಥಿಯಾದ ಲಿಖಿತ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಆನ್ನೆಟಾ ರವರು ವಂದಿಸಿದರು ಅಶ್ವಿನ್ ಮತ್ತು ಅನು ಸಬಾಸ್ಟಿಯನ್ ರವರು ಉಪಸ್ಥಿತರಿದ್ದರು.

 

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page