May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಇವರಿಗೆ ಕನ್ನಡ ಭವನದಿಂದ ಗೌರವಾರ್ಪಣೆ

“ಮನೆಗೊಂದು ಗ್ರಂಥಾಲಯ, ಮಹತ್ ಯೋಜನೆಯ ರೂವಾರಿ ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸರವರಿಗೆ ಕಾಸರಗೋಡು ಕನ್ನಡ ಭವನದಿಂದ, ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ – ಸಂದ್ಯಾ ರಾಣಿ ದಂಪತಿ ಗೌರವಾರ್ಪಣೆ ಸಲ್ಲಿಸಿದರು.

ಕ. ಸಾ. ಪ. ಗಡಿನಾಡು ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ, ಪ್ರೋ. ನಾರಾಯಣ ಮೂಡಿತಾಯ, ಪ್ರೋ. ಎ. ಶ್ರೀನಾಥ್, ಶಿಕ್ಷಣ ತಜ್ಞ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ ಶ್ರೀ ವಿ. ಬಿ. ಕುಲಮರ್ವ, ಗಮಕ ಕಲಾ ಪರಿಷತ್ ಅಧ್ಯಕ್ಷ ತೆಕ್ಕೆಕೆರೆ ಶಂಕರ ನಾರಾಯಣ ಭಟ್, ಸಾಮಾಜಿಕ ಮುಂದಾಳು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿರಾಜ್ ಅಡೂರ್, ಕನ್ನಡ ಭವನ ಕಾರ್ಯದರ್ಶಿ ವಸಂತ ಕೆರೆಮನೆ, ಕನ್ನಡ ಭವನ ಉಪಾಧ್ಯಕ್ಷ ಪ್ರಕಾಶ್ ಚಂದ್ರ ಕಾಸರಗೋಡು ಮುಂತಾದವರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page