September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ ಇವರಿಗೆ ಕನ್ನಡ ಭವನದಿಂದ ಗೌರವಾರ್ಪಣೆ

“ಮನೆಗೊಂದು ಗ್ರಂಥಾಲಯ, ಮಹತ್ ಯೋಜನೆಯ ರೂವಾರಿ ಕಾಸರಗೋಡು ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸರವರಿಗೆ ಕಾಸರಗೋಡು ಕನ್ನಡ ಭವನದಿಂದ, ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ – ಸಂದ್ಯಾ ರಾಣಿ ದಂಪತಿ ಗೌರವಾರ್ಪಣೆ ಸಲ್ಲಿಸಿದರು.

ಕ. ಸಾ. ಪ. ಗಡಿನಾಡು ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೋಟ್ಟೆತೋಡಿ, ಪ್ರೋ. ನಾರಾಯಣ ಮೂಡಿತಾಯ, ಪ್ರೋ. ಎ. ಶ್ರೀನಾಥ್, ಶಿಕ್ಷಣ ತಜ್ಞ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಗೌರವ ಅಧ್ಯಕ್ಷ ಶ್ರೀ ವಿ. ಬಿ. ಕುಲಮರ್ವ, ಗಮಕ ಕಲಾ ಪರಿಷತ್ ಅಧ್ಯಕ್ಷ ತೆಕ್ಕೆಕೆರೆ ಶಂಕರ ನಾರಾಯಣ ಭಟ್, ಸಾಮಾಜಿಕ ಮುಂದಾಳು ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ವಿರಾಜ್ ಅಡೂರ್, ಕನ್ನಡ ಭವನ ಕಾರ್ಯದರ್ಶಿ ವಸಂತ ಕೆರೆಮನೆ, ಕನ್ನಡ ಭವನ ಉಪಾಧ್ಯಕ್ಷ ಪ್ರಕಾಶ್ ಚಂದ್ರ ಕಾಸರಗೋಡು ಮುಂತಾದವರಿದ್ದರು.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page