September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಕೆಎಎಸ್

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಕೆಎಎಸ್ ಅಧಿಕಾರಿಯಾಗಿರುವ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ.

ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.

You may also like

News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ
News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು

You cannot copy content of this page