May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾರ್ಕಳಕ್ಕೆ ನೂತನ ASPಯಾಗಿ ಡಾ. ಹರ್ಷ ಪ್ರೀಯಂವದ

2023ರ ಫೆಬ್ರವರಿ 1ರಿಂದ ಇಲ್ಲಿಯವರೆಗೆ ಕಾರ್ಕಳದ DYSP ಆಗಿ ಕಾರ್ಯನಿರ್ವಹಿಸಿದ ಅರವಿಂದ್ ಎನ್. ಕಲಗುಜ್ಜಿ ಅವರು ವರ್ಗಾವಣೆಯಾಗಿ ಹೊಸ ASP ಆಗಿ ಡಾ. ಹರ್ಷ ಪ್ರಿಯಂವದ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

2023ರ ಫೆಬ್ರವರಿ 1ರಂದು ಕಾರ್ಕಳದ DYSP ಆಗಿ ಅಧಿಕಾರ ವಹಿಸಿಕೊಂಡ ಅರವಿಂದ್ ಎನ್. ಕಲಗುಜ್ಜಿ ಇದೀಗ ವರ್ಗಾವಣೆಯಾಗುತ್ತಿದ್ದು ಮೂಲತಃ ಜಾರ್ಖಂಡ್ ನ ಧನ್ಭಾದ ಜಿಲ್ಲೆಯ ಡಾ. ಹರ್ಷ ಪ್ರಿಯಂವದ ಲೋಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 165ನೇ ರ್‍ಯಾಂಕ್ ಪಡೆದು ಇದೀಗ ಕಾರ್ಕಳದ ನೂತನ ASP ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಡಾ. ಹರ್ಷ ಪ್ರಿಯಂವದ ಅವರು 2018ರಲ್ಲಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ MBBS ಶಿಕ್ಷಣ ಪೂರೈಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page